Рет қаралды 145,708
ಅರಣ್ಯ ಒತ್ತುವರಿ ಮಾಡಿ ಕಟ್ಟಿದ ಮನೆಯನ್ನ ತೆರವುಗೊಳಿಸಲು ಆಗಮಿಸಿದ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವಾಜ್ ಹಾಕಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ ಅರಣ್ಯ ಒತ್ತುವರಿ ಮಾಡಿ ಕಟ್ಟಿದ ಮನೆಯನ್ನ ಅಧಿಕಾರಿಗಳು ತೆರವುಗೊಳಿಸಿದರು. ಇದರಿಂದ ಸಿಕ್ಕಿಗೆಟ್ಟ ಶಾಸಕ ಪೂಂಜಾ ಹಾಗೂ ಇತರ ಜನ ಪ್ರತಿನಿಧಿಗಳು ಅಧಿಕಾರಿಗಳಿಗೇ ಅವಾಜ್ ಹಾಕಿದ್ದಾರೆ.#forestencroachment #harishpoonaja #belthangady #kannadanews #karnatakanews #viralnews