Рет қаралды 23,307
#ಭಗವದ್ಗೀತಾ ವನ್ನು ಧರ್ಮಗ್ರಂಥಗಳ ಸಂಪೂರ್ಣ ಶ್ರೇಣಿಯಲ್ಲಿ ಅತ್ಯಂತ ಪ್ರಮುಖ ಮತ್ತು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ. ಮಹಾಭಾರತವನ್ನು ಇಡೀ ಸನಾತನ ಧರ್ಮದ ಸಾರವನ್ನು ಒಳಗೊಂಡಿರುವ ಪುಸ್ತಕವೆಂದು ಪರಿಗಣಿಸಲಾಗಿದೆ. ಮಹಾಭಾರತದ ಒಂದು ಭಾಗವಾದ ಗೀತೆಯು ಮಹಾಭಾರತದ ಸಾರಾಂಶವಾಗಿದೆ.
ಈ ಅಧ್ಯಾಯದಲ್ಲಿ ಕರ್ಮಸಂನ್ಯಾಸದ ಬಗ್ಗೆ ವಿಶೇಷವಾದ ವಿವರಣೆಯನ್ನು ಕೃಷ್ಣ ನಮ್ಮ ಮುಂದಿಟ್ಟಿದ್ದಾನೆ. "ಕಾಮಕ್ರೋಧಗಳ ಅತೀತನಾಗಿ ಯುದ್ಧಮಾಡು ಮತ್ತು ಜಾನಯೋಗದ ದಾರಿಯಲ್ಲಿ ನಡೆ" ಎನ್ನುವುದು ಅರ್ಜುನನಿಗೆ ಕೃಷ್ಣನ ಸಂದೇಶ. ಆದರೆ ಕಾಮ-ಕ್ರೋಧಗಳ ಅತೀತನಾಗಿ ಜ್ಞಾನಮಾರ್ಗದಲ್ಲಿ ಯುದ್ಧ ಮಾಡುವುದು ಹೇಗೆ? ಇದನ್ನು ಅರ್ಥ ಮಾಡಿಕೊಳ್ಳುವುದು ನಮಗೆ ಸ್ವಲ್ಪ ಕಷ್ಟ. ಈ ಕುರಿತು ಅರ್ಜುನ ಕೃಷ್ಣನಲ್ಲಿ ವಿವರಣೆಯನ್ನು ನಮ್ಮ ನಿಮ್ಮೆಲ್ಲರ ಪರವಾಗಿ ಕೇಳುವುದರೊಂದಿಗೆ ಐದನೇ ಅಧ್ಯಾಯ ಆರಂಭವಾಗುತ್ತದೆ.
More videos -
🔰 ಭಗವದ್ಗೀತಾ 🔰
👉 ಅರ್ಜುನ ವಿಷಾದ ಯೋಗ - • ಅರ್ಜುನ ವಿಷಾದ ಯೋಗ | ಭಗವ...
👉 ಸಾಂಖ್ಯ ಯೋಗ - • ಸಾಂಖ್ಯ ಯೋಗ | ಭಗವದ್ಗೀತಾ...
👉 ಕರ್ಮ ಯೋಗ - • ಕರ್ಮ ಯೋಗ | ಭಗವದ್ಗೀತಾ -...
👉 ಜ್ಞಾನ ಯೋಗ - • ಜ್ಞಾನ ಯೋಗ | ಭಗವದ್ಗೀತಾ ...
🔰 ರಮಣ ಮಹರ್ಷಿ 🔰
👉 ಶ್ರೀ ರಮಣ ಮಹರ್ಷಿ ಜೀವನ ಚರಿತ್ರೆ - • ಶ್ರೀ ರಮಣ ಮಹರ್ಷಿ - ಜೀವನ...
👉 ರಮಣ ಮಹರ್ಷಿ ಸೂಕ್ತಿಗಳು - • ರಮಣ ಮಹರ್ಷಿ ಸೂಕ್ತಿಗಳು |...
👉 ರಮಣ ಮಹರ್ಷಿ ಜೊತೆ ಮಾತುಕತೆ - • ರಮಣ ಮಹರ್ಷಿ ಜೊತೆ ಮಾತುಕತ...
👉 ಧ್ಯಾನದ ಬಗ್ಗೆ ರಮಣ ಮಹರ್ಷಿಗಳ ಉತ್ತರಗಳು - • ಧ್ಯಾನದ ಬಗ್ಗೆ ರಮಣ ಮಹರ್ಷ...
👉 ರಮಣ ಮಹರ್ಷಿ ವಿರಚಿತ ಸತ್ ದರ್ಶನ - • ರಮಣ ಮಹರ್ಷಿ ವಿರಚಿತ ಸತ್ ...
🔰 ಆಧ್ಯಾತ್ಮ 🔰
👉 ಆಧ್ಯಾತ್ಮಿಕ ಎಂದರೇನು ? - • ಆಧ್ಯಾತ್ಮಿಕ - ಎಂದರೇನು ?...
🔰 ಸ್ವಾಮಿ ವಿವೇಕಾನಂದರ ಉಪನ್ಯಾಸ 🔰
👉 ಏಕಾಗ್ರತೆ - • ಸ್ವಾಮಿ ವಿವೇಕಾನಂದರ ಉಪನ್...
👉 ಗುರುವಿನ ಅವಶ್ಯಕತೆ - • ಸ್ವಾಮಿ ವಿವೇಕಾನಂದರ ಪ್ರಕ...
👉 ಜನನ ಮರಣಗಳ ನಿಯಮಗಳು - • ಸ್ವಾಮಿ ವಿವೇಕಾನಂದರ ಉಪನ್...
👉 ಸ್ವಾಮಿ ವಿವೇಕಾನಂದರ ಚೈತನ್ಯದಾಯಕ ನುಡಿಗಳು - • ಸ್ವಾಮಿ ವಿವೇಕಾನಂದರ - ಚೈ...
#bhagavadgita #bhagavadgitakannada #bhagavadgitaaudiobook #bhagavadgitashorts #bhagavadgitaforhappiness #bhagavadgitachapters #bhagavadgitaseries