Рет қаралды 73,631
ವಿಶೇಷ ಕೃತಜ್ಞತೆಗಳು : ಶ್ರೀ ವೈ. ಕರುಣಾಕರ್ ಶೆಟ್ಟಿ (ಯಜಮಾನರು ಪೆರ್ಡೂರು ಮತ್ತು ಹಾಲಾಡಿ ಮೇಳ) ಮತ್ತು ಸಂಘಟಕ ಮಿತ್ರರಿಗೆ ಅನಂತಾನಂತ ಧನ್ಯವಾದಗಳು...
ಪ್ರಸಂಗ : ಪಾಂಚಜನ್ಯ
ಹಿಮ್ಮೇಳದ ಕಲಾವಿದರು :
ಭಾಗವತರು : ಶ್ರೀ ರಾಘವೇಂದ್ರ ಆಚಾರ್ಯ ಜನ್ಸಾಲೆ
ಮದ್ದಳೆ : ಶ್ರೀ ಸುನೀಲ್ ಬಂಡಾರಿ ಕಡತೋಕ
ಚಂಡೆ : ಶ್ರೀ ಸುಜನ್ ಕುಮಾರ್ ಹಾಲಾಡಿ
ಮುಮ್ಮೇಳದ ಕಲಾವಿದರು :
ಮೃತ್ಯುಮಾಲಿನಿ : ಶ್ರೀ ಸುಕುಮಾರ್ ನೀರ್ಜಡ್ಡು
ಉದ್ಧವ : ಶ್ರೀ ರವೀಂದ್ರ ದೇವಾಡಿಗ ಕಮಲಶಿಲೆ
ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ KZbin ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು. Facebook, Instagram ನಲ್ಲೂ ನಮ್ಮನ್ನು Follow ಮಾಡುವ ಮೂಲಕ ಪ್ರೋತ್ಸಾಹಿಸಿ...
ಧನ್ಯವಾದಗಳೊಂದಿಗೆ,
ನಿಮ್ಮ ಪ್ರದೀಪ್ ಕುಂದಾಪ್ರ