ಮಹಾರಾಷ್ಟ್ರ-ಕರ್ನಾಟಕ‌ ಸಂಪರ್ಕ‌ ಕಲ್ಪಿಸುವ ಕುಡಚಿ- ಉಗಾರ್‌ಖುರ್ದ್‌ ಸೇತುವೆ ಬಂದ್

  Рет қаралды 144

GBN7 News

GBN7 News

Күн бұрын

ಮಹಾರಾಷ್ಟ್ರ-ಕರ್ನಾಟಕ‌ ಸಂಪರ್ಕ‌ ಕಲ್ಪಿಸುವ ಕುಡಚಿ- ಉಗಾರ್‌ಖುರ್ದ್‌ ಸೇತುವೆ ಬಂದ್
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಮತ್ತು ಉಗಾರ್‌ಖುರ್ದ್‌ ನಡುವಿನ ಸಂಪರ್ಕ ಕಲ್ಪಿಸುವ ಬೃಹತ್ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಎರಡೂ ರಾಜ್ಯಗಳ ಸಂಪರ್ಕ ಬಂದಾಗಿದೆ. ಕೃಷ್ಣಾ ನದಿಯ ಅಬ್ಬರದ ಹಿನ್ನೆಲೆ, ಸೇತುವೆ ಮೇಲೆ ನದಿ‌ ನೀರು ಹರಿಯುತ್ತಿದ್ದು, ಸಧ್ಯಕ್ಕೆ 1 ಲಕ್ಷ 45 ಸಾವಿರ ಕ್ಯೂಸೇಕ್‌ ನಷ್ಟು ನೀರು ಕೃಷ್ಣೆಗೆ ಒಳಹರಿಯುತ್ತಿದೆ.
ಪೊಲೀಸರು ಸೇತುವೆ ಬಳಿ ಬ್ಯಾರಿಕೇಡ್‌ ಹಾಕಿ ಬಂದೋಬಸ್ತ ಮಾಡಿದ್ದು, ಕುಡಚಿ ಠಾಣಾ ಪೊಲೀಸರು ಈ ಕಾರ್ಯಾಚರಣೆಯನ್ನು ನಿರ್ವಹಿಸಿದ್ದಾರೆ.

Пікірлер
Modus males sekolah
00:14
fitrop
Рет қаралды 15 МЛН
Пришёл к другу на ночёвку 😂
01:00
Cadrol&Fatich
Рет қаралды 5 МЛН
Je peux le faire
00:13
Daniil le Russe
Рет қаралды 13 МЛН
Racism in Thailand with Indians, Worst Experience of my Travel life
17:26
Global Kannadiga
Рет қаралды 180 М.