Рет қаралды 739,647
"ಆ ಸೋಲಿನಿಂದ ಕಂಗೆಟ್ಟಿದ್ದ ಸಿದ್ದರಾಮಯ್ಯ ಅವರು ದೇವೇಗೌಡರ ಮುಂದೆ ಬಿಕ್ಕಿ ಬಿಕ್ಕಿ ಅತ್ತಿದ್ದರು. ನಾನು ರಾಜಕಾರಣವನ್ನೇ ಬಿಟ್ಟುಬಿಡ್ತೀನಿ. ವಾಪಸ್ ಊರಿಗೆ ಹೋಗಿ ವಕೀಲಿಕೆ ಮಾಡಿಕೊಂಡು ಇರ್ತೀನಿ ಅಂದರು. ಆದರೆ ದೇವೇಗೌಡರು ಧೈರ್ಯ ಹೇಳಿದರು. ಮತ್ತೊಮ್ಮೆ ಒಳ್ಳೆ ಕಾಲ ಬರುತ್ತದೆ ಎಂಬ ವಿಶ್ವಾಸ ತುಂಬಿದರು".
-ಹೀಗೆ ಜೆಡಿಎಸ್, ದೇವೇಗೌಡರು ಹಾಗೂ ಸಿದ್ದರಾಮಯ್ಯ ಅವರ ಪಾಲಿನ ಸಂಕಷ್ಟದ ದಿನಗಳ ವಿಚಾರವನ್ನು ತಿಳಿಸಿದವರು ಕಡೂರು ಜೆಡಿಎಸ್ ಶಾಸಕ ಹಾಗೂ ದೇವೇಗೌಡರ ಆತ್ಮಚರಿತ್ರೆಗೆ ಅಕ್ಷರ ರೂಪ ನೀಡಿದ ವೈಎಸ್ ವಿ ದತ್ತ. ಆತ್ಮಚರಿತ್ರೆಯಲ್ಲಿ ಪ್ರಸ್ತಾವ ಆಗಿರುವ ಒಂದು ಘಟನೆ ಅಥವಾ ಪ್ರಮುಖ ಸನ್ನಿವೇಶದ ಬಗ್ಗೆ ತಿಳಿಸುವಂತೆ ಒನ್ಇಂಡಿಯಾ ಕನ್ನಡವು ದತ್ತ ಅವರನ್ನು ಸಂಪರ್ಕಿಸಿತು.
ಆತ್ಮಚರಿತ್ರೆಯೇ ಒಟ್ಟಾರೆ ಹಲವು ರೋಚಕ ಘಟನೆಗಳ ಸಂಕಲನ. ಅದು ಬಿಡುಗಡೆ ಆದ ಮೇಲೆ ನೀವೇ ಓದಿ ಎಂದು ಮೊದಲಿಗೆ ಹೇಳಿದ ಅವರು, ಆ ನಂತರ ನಮ್ಮ ಒತ್ತಡಕ್ಕೆ ಮಣಿದು ಒಂದು ಘಟನೆಯನ್ನಷ್ಟೇ ಹೇಳಿದರು.
Why did Siddaramaiah wept before Deve Gowda uncontrollably? What had happened to him? How Deve Gowda console Siddaramaiah? An interesting anecdote from yet to be released biography of former Prime Minister of India H D Deve Gowda - 'Agni Divya' written by Y S V Datta and his daughter Dr Shailaja.
Oneindia kannada
Subscribe for More Videos..
▬▬▬▬▬▬▬▬▬▬▬▬▬▬▬▬▬▬▬▬▬▬
▬▬▬▬▬ Share, Support, Subscribe▬▬▬▬▬▬▬▬▬
♥ subscribe : goo.gl/DyAyNO
♥ Facebook : / oneindiakannada
♥ KZbin : goo.gl/DyAyNO
♥ twitter: / oneindiakannada
♥ GPlus: plus.google.com/+OneindiaKannada
♥ For Viral Videos: kannada.oneindia.com/videos/vi...
▬▬▬▬▬▬▬▬▬▬▬▬▬▬▬▬▬▬▬▬▬▬▬▬▬▬